ಹೊಸದುರ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹೊಸದುರ್ಗ ತಾಲ್ಲೂಕು ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಉದಯಕಾಲ ಪತ್ರಿಕೆ ವರದಿಗಾರ ಲಕ್ಕಿಹಳ್ಳಿ ಸಿದ್ಧೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಹೊಸದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ ತೊಡರನಾಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಕ್ಕಿಹಳ್ಳಿ ಸಿದ್ಧೇಶ್ ಅವರನ್ನು ಆಯ್ಕೆ ಮಾಡಲಾಯಿತು. ಇವರು ಕಳೆದ 5 ವರ್ಷಗಳಿಂದ ಉದಯಕಾಲ ಪತ್ರಿಕೆಯ ಹೊಸದುರ್ಗ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
READ ALSO: ಬದುಕಲ್ಲಿ ಗೆಲ್ಲಬೇಕೆ? ಹಾಗಾದರೆ ಸ್ವಾಮಿ ವಿವೇಕಾನಂದರ ಈ ಅದ್ಭುತ ಮಾತುಗಳನ್ನು ಒಮ್ಮೆ ಓದಿ!
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನೂತನ ಅಧ್ಯಕ್ಷರಾಗಿ ಮಾನಸ ಬಸವರಾಜ್ ತುಂಬಿನಕೆರೆ, ಗೌರವಾಧ್ಯಕ್ಷರಾಗಿ ಮಹೇಶ್ ಗೌಡ, ಉಪಾಧ್ಯಕ್ಷರಾಗಿ ಶ್ರೀರಾಂಪುರ ರವಿಕುಮಾರ್ ಮತ್ತು ಖಜಾಂಚಿಯಾಗಿ ಎಸ್.ಬಸವರಾಜ್ ಇವರುಗಳನ್ನ ಆಯ್ಕೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಂದ್ರ ತಿಳಿಸಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
