ಮರದ ಮೇಲೆ ಕುಳಿತ ಹಕ್ಕಿಗೆ ಕೊಂಬೆ ಮುರಿದು ಬೀಳುವ ಭಯವಿರದು. ಅದು ನಂಬಿರುವುದು ತನ್ನ ರೆಕ್ಕೆಗಳನ್ನೇ ಹೊರತು ಕೊಂಬೆಯನ್ನಲ್ಲ.
ಕುವೆಂಪು
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
