ಭರತ್ ಪಟೇಲ್ ಕೆ.ಎಸ್.

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.

Recent Posts by ಭರತ್ ಪಟೇಲ್ ಕೆ.ಎಸ್.
ಚಿತ್ರದುರ್ಗ: ಸಾಲದ ಹಣಕ್ಕಾಗಿ ತಮ್ಮನ ಹತ್ಯೆಗೈದ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಏಪ್ರಿಲ್ 20ರಂದು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ
ನಕಲಿ ವಿಕಲಚೇತನ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಅಪರ ಡಿಸಿ ಬಿ.ಟಿ. ಕುಮಾರಸ್ವಾಮಿ ಎಚ್ಚರಿಕೆ
ಹರಿಹರ ಪಂಚಮಸಾಲಿ ಪೀಠದಲ್ಲಿ ಸಮರ: ಕೂಡಲಸಂಗಮದ ಲೆಕ್ಕ ಕೇಳಿದ ಎಚ್.ಎಸ್. ನಾಗರಾಜ್!
ಪಂಚಮಸಾಲಿ ಪೀಠದಲ್ಲಿ ‘ಸಹೋದರ ಸವಾಲ್’: ತಾಕತ್ತಿದ್ದರೆ ಪರ್ಯಾಯ ಮಠ ಕಟ್ಟಿ ತೋರಿಸಿ; ವಚನಾನಂದ ಶ್ರೀಗಳಿಗೆ ಎಚ್ಚರಿಕೆ!
ದಾವಣಗೆರೆಯ ಐತಿಹಾಸಿಕ ‘ಗುಂಡಿ ಸರ್ಕಲ್’ ಫುಟ್ಬಾಲ್ ಸ್ಮಾರಕ ತೆರವು: ಸ್ಮಾರ್ಟ್ ಸಿಟಿಯಲ್ಲಿ ಸಜ್ಜಾಗಲಿದೆ ಹೊಸ ಆಕರ್ಷಣೆ
ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು: ಏಪ್ರಿಲ್ 23ಕ್ಕೆ ದಿನಾಂಕ ನಿಗದಿ
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಉಚಿತ ಮೂತ್ರಕೋಶ ತಪಾಸಣಾ ಶಿಬಿರ
ಹರಪೀಠ ಬಿಟ್ಟು ಎಲ್ಲಿಗೂ ಹೋಗಲ್ಲ, ಇಲ್ಲೇ ಇರುತ್ತೇನೆ: ಟೀಕಾಕಾರರಿಗೆ ವಚನಾನಂದ ಶ್ರೀಗಳ ಖಡಕ್ ಸಂದೇಶ
ಚನ್ನಗಿರಿ ಹೊರವಲಯದಲ್ಲಿ ಭೀಕರ ಅಪಘಾತ: ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು
Next
Home
Web Stories
Instagram
WhatsApp