ಭರತ್ ಪಟೇಲ್ ಕೆ.ಎಸ್.

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.

Recent Posts by ಭರತ್ ಪಟೇಲ್ ಕೆ.ಎಸ್.
ಚಿತ್ರದುರ್ಗದ ಹಲವೆಡೆ ಇಂದು ಇಡೀ ದಿನ ಕರೆಂಟ್ ಕಟ್: ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ?
ಪ್ರತಿದಿನದ ಶುಂಠಿ ಬಳಕೆಯಿಂದ ದೂರಾಗುತ್ತೆ ಹತ್ತಾರು ಕಾಯಿಲೆಗಳು: ಇಲ್ಲಿದೆ ಆರೋಗ್ಯ ತಜ್ಞರ ಅಚ್ಚರಿಯ ಮಾಹಿತಿ!
ಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಉಳಿಸಿ: ಪೋಷಕರಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕರೆ
ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ: 11,127 ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಪಾಸಾದವರಿಗೆ ಅವಕಾಶ
ಬೆಳ್ಳಂಬೆಳಗ್ಗೆ ಬೆಲೆ ಏರಿಕೆ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಭಾರೀ ಹೆಚ್ಚಳ!
ವಿಧವೆಯರ ಮರುಬಾಳಿಗೆ ಕರ್ನಾಟಕ ಸರ್ಕಾರದ ಆಸರೆ: ಮರು ವಿವಾಹವಾದರೆ ಸಿಗಲಿದೆ ₹3 ಲಕ್ಷ ಪ್ರೋತ್ಸಾಹಧನ!
ನಿದ್ದೆ ಕೊರತೆಯಿಂದ ಫ್ಯಾಟಿ ಲಿವರ್ ಅಪಾಯ: ತಜ್ಞರು ನೀಡಿದ ಆಘಾತಕಾರಿ ಎಚ್ಚರಿಕೆ ಇಲ್ಲಿದೆ!
ನಾಳೆಯಿಂದ ಜೂನ್ 1: ನಿಮ್ಮ ಜೇಬಿಗೆ ಕತ್ತರಿ ಹಾಕಲಿವೆ ಈ 5 ಪ್ರಮುಖ ನಿಯಮಗಳು!
ಎಸ್‌ ಎಸ್‌ ಮಲ್ಲಿಕಾರ್ಜುನ ಅವರಿಗೆ ಡಿಸಿಎಂ ಪಟ್ಟಕ್ಕಾಗಿ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ!
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!
Previous Next
Home
Web Stories
Instagram
WhatsApp