ದಾವಣಗೆರೆ/ಶಿವಮೊಗ್ಗ: ಮಧ್ಯ ಕರ್ನಾಟಕದ ಜೀವನದಿಯೇ ಎಂದೇ ಕರೆಯಲ್ಪಡುವ ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಳಿತಗಳು ಕಂಡುಬರುತ್ತಿದ್ದು, ಅಚ್ಚುಕಟ್ಟು ಭಾಗದ ರೈತರು ಹಾಗೂ ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿದೆ. 2026ರ ಫೆಬ್ರವರಿ ತಿಂಗಳ ಆರಂಭದಲ್ಲೇ ಜಲಾಶಯದ ಹೊರಹರಿವಿನ ಪ್ರಮಾಣ ಹೆಚ್ಚಾಗಿದ್ದು, ಇಂದಿನ (ಫೆಬ್ರವರಿ 11) ತಾಜಾ ವರದಿ ಇಲ್ಲಿದೆ.
ಭದ್ರಾ ಡ್ಯಾಂನ ಇಂದಿನ ನೀರಿನ ಮಟ್ಟದ ಸಂಪೂರ್ಣ ವಿವರ ಈ ಕೆಳಗಿನಂತಿದೆ:
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
